Friday, March 20, 2026
Friday, March 20, 2026

Chikkamagaluru Police ಚಿಕ್ಕಮಗಳೂರು ದತ್ತಪೀಠದ ಬಳಿ ಕಂದಕಕ್ಕೆ ಬಿದ್ದ ಕಾರು ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ

Date:

Chikkamagaluru Police ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 250 ಅಡಿ ಆಳಕ್ಕೆ ಬಿದ್ದಿರುವ ಘಟನೆ ದತ್ತಪೀಠ (ಮಾರ್ಗದ ಕವಿಕಲ್ ಗಂಡಿ ಬಳಿ ಸಂಭವಿಸಿದೆ.
ಮೂಲತಃ ತೆಲಂಗಾಣ ರಾಜ್ಯದ ನೋಂದಣಿ ಇರುವ ಕಾರು ಆಕ್ಟಿಡೆಂಟ್‌ ಆಗಿದ್ದು, ಕಾರಿನಲ್ಲಿದ್ದವರು ಹೈದರಾಬಾದ್‌ ನವರು ಎನ್ನಲಾಗಿದೆ. ಅದೃಷ್ಟಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Chikkamagaluru Police ಕಾರು ಪ್ರಪಾತಕ್ಕೆ ಉರುಳುವಾಗ ಮರಗಳು ಅಡ್ಡಿಯಾದ್ದರಿಂದ ಕಾರಿನಲ್ಲಿದ್ದ ಮಗುವೂ ಸೇರಿದಂತೆ ಐವರು ಬಚಾವ್‌ ಆಗಿದ್ದಾರೆ. ಇನ್ನೂ ಕಾರು ಪಾತಾಳಕ್ಕೆ ಬಿದ್ದ ವಿಷಯ ತಿಳಿಯುತ್ತಲೇ ಸ್ಥಳೀಯರು ದೌಡಾಯಿಸಿ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...