Thursday, March 19, 2026
Thursday, March 19, 2026

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ

Date:

Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.
ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.
ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.
ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.
Department of School Education and Literacy ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.
ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...