Monday, August 3, 2026
Monday, August 3, 2026

Chamber Of Commerce Shivamogga ಜಿಲ್ಲಾ ಕೈಗಾರಿಕೆ & ವಾಣಿಜ್ಯ ಸಂಘದ ಪದಾಧಿಕಾರಿಗಳಿಂದ ನೂತನ ಜಂಟಿ‌ ಆಯುಕ್ತರ ಭೇಟಿ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಉಪಾಧ್ಯಕ್ಷರಾದ ಶ್ರೀಯುತ ಜಿ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀಯುತ ವಿಜಯ್ ಕುಮಾರ್ ಜೆಎ ಭತ್ತದ್, ಜಂಟಿ ಆಯುಕ್ತರು (ಜಾರಿ ) ರವರನ್ನು ಸೌಜನ್ಯ ಭೇಟಿ ಮಾಡಲಾಯಿತು

ಅವರನ್ನು ನೂತನ ಹುದ್ದೆಗೆ ಸ್ವಾಗತ ಕೋರಿ, SDCCI ಕಚೇರಿಗೆ ಭೇಟಿ ನೀಡಲು ಕೋರಲಾಯಿತು.

ಈ ಸಂಧರ್ಭದಲ್ಲಿ ಎಸ್ ಡಿ ಸಿಸಿಐ ಸದಸ್ಯರುಗಳ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಸರಕು ಸೇವೆಗಳ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಯಿತು. ಮಾನ್ಯ ಜಂಟಿ ಆಯುಕ್ತರು ಸಮಸ್ಯೆಗಳಿಗೆ ಪರಿಹಾರಕ್ಕೆ ಸೂಕ್ತ ಪ್ರಯತ್ನ ಮಾಡುವುದಾಗಿ ತಿಳಿಸಿದರು.

Chamber Of Commerce Shivamogga ಅವರನ್ನು ಈ ಸಂದರ್ಭದಲ್ಲಿ ಸಂಘದ ಪರವಾಗಿ ಸನ್ಮಾನಿಸಲಾಯಿತು. Sdcci ನಲ್ಲಿ ವರ್ತಕರುಗಳ ಜೊತೆಗೆ ಸಂವಾದ ನಡೆಸಿ ಸೆಮಿನಾರ್ ಏರ್ಪಡಿಸಲು ಕೋರಲಾಯಿತು. ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳನ್ನ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್,ಮಾಜಿ ಅಧ್ಯಕ್ಷರಾದ ಡಿ ಎಂ ಶಂಕರಪ್ಪ, ಕಾರ್ಯದರ್ಶಿ ಎ.ಎಂ ಸುರೇಶ್, ಜಂಟಿ ಕಾರ್ಯದರ್ಶಿ ಕೆ.ಎಸ್ ಸುಕುಮಾರ್, ಖಜಾಂಚಿ ಆರ್. ಮನೋಹರ, ನಿರ್ದೇಶಕರುಗಳಾದ ಉದಯ್ ಕುಮಾರ್, ಕಿರಣ್ ಕುಮಾರ್, ಶಂಕರ್, ಲಕ್ಷ್ಮಿ ಗೋಪಿನಾಥ್, ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...