Thursday, February 5, 2026
Thursday, February 5, 2026

Shikaripura Horticulture Department ಶಿಕಾರಿಪುರ ತಾಲ್ಲೂಕಿನಲ್ಲಿ ತೋಟದ ಬೆಳೆಗಳ ಪ್ರದೇಶ ವಿಸ್ತರಣೆಗೆ ಕಾಮಗಾರಿ ಕೈಗೊಳ್ಳುವ ಆಸಕ್ತರಿಗೆ ಮಾಹಿತಿ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.

Shikaripura Horticulture Department ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್‌ಸ್ಸಿ/ಎಸ್‌ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ. 05 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...