Monday, February 2, 2026
Monday, February 2, 2026

Malenadu Development Foundation ಕ್ರೀಡೆ ತರಬೇತಿ ನೀಡುತ್ತಿರುವ ಸಮಯದಲ್ಲಿಯೇ ಅಸು ನೀಗಿದ ಶಿಕ್ಷಕ ಗಜಾನನ ಹಿರೇಮಠ

Date:

Malenadu Development Foundation ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ
ಮೃತ ಶಿಕ್ಷಕ ಹಿರೇಮಠ ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆಗಳ ಬಗ್ಗೆ ತರಬೇತಿ ನೀಡುತ್ತಿದ್ದರು.

Malenadu Development Foundation ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಮಾರ್ಗಮಧ್ಯದಲ್ಲಿ ಅವರು ಅಸುನೀಗಿದ್ದಾರೆ. ಮೃತರು ಪತ್ನಿ
ಹಾಗೂ ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ.ಈ., ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಾಲಾ ಮುಖ ಶಿಕ್ಷಕರು, ಆಡಳಿತ ಮಂಡಳಿ ಭೇಟಿ ನೀಡಿ, ಕುಟುಂಬಕ್ಕೆ ಸಂತಾಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...