Monday, February 2, 2026
Monday, February 2, 2026

Tungabhadra Dam ನಿರ್ಮಲ ತುಂಗಭದ್ರಾ ಅಭಿಯಾನ.ಸಚಿವ ಮಧು ಅವರೊಂದಿಗೆ ಶಾಸಕ ಚೆನ್ನಿ ಚರ್ಚೆ

Date:

Tungabhadra Dam “ನಿರ್ಮಲ ತುಂಗಭದ್ರ ಅಭಿಯಾನ” ದ ಮೂಲಕ ಶೃಂಗೇರಿಯಿಂದ ಕಿಷ್ಕಿಂಧೆ ತನಕ ನದಿಗಳ ಶುಧ್ಧತೆ ಮತ್ತು ಪಾವಿತ್ಯತೆ ಕಾಪಾಡಲು ನಿಟ್ಟಿನಲ್ಲಿ ಇದೇ ನವಂಬರ್ 6 ರಿಂದ 14ರವರೆಗೆ ಹಮ್ಮಿಕೊಂಡಿರುವ “ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ”ಯ ಪೂರ್ವಭಾವಿ ಸಿದ್ಧತಾ ಭಾಗವಾಗಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರನ್ನು ಪರ್ಯಾವರಣ ಟ್ರಸ್ಟ್ ನ ಸದಸ್ಯರೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಿದರು.

Tungabhadra Dam ತುಂಗಭದ್ರ ನದಿಗಳ ಪಾವಿತ್ರತೆಯನ್ನು ಕಾಪಾಡಲು, ಸಾರ್ವಜನಿಕರಲ್ಲಿ ಜಲ ಜಾಗೃತಿ ಹಾಗೂ ಸ್ವಚ್ಛತಾ ಜಾಗೃತಿಯ ಮೂಡಿಸುವ ಮುಖ್ಯ ಧ್ಯೇಯದೊಂದಿಗೆ ಹಾಗೂ ನದಿಗಳಲ್ಲಿ ನೀರಿನ ಹರಿವು ಸದಾ ಇರುವಂತೆ ಮಾಡಲು ಜಲನಯನ ಪ್ರದೇಶ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಈ ಕಾರ್ಯಕ್ರಮ ಅತ್ಯಂತ ಮಹತ್ವ ಪಡೆದಿರುವುದರಿಂದ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅನೇಕ ವಿಚಾರ ವಿನಿಮಯಗಳನ್ನು ಮಾಡಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...