Sunday, December 7, 2025
Sunday, December 7, 2025

Tungabhadra Dam ನಿರ್ಮಲ ತುಂಗಭದ್ರಾ ಅಭಿಯಾನ.ಸಚಿವ ಮಧು ಅವರೊಂದಿಗೆ ಶಾಸಕ ಚೆನ್ನಿ ಚರ್ಚೆ

Date:

Tungabhadra Dam “ನಿರ್ಮಲ ತುಂಗಭದ್ರ ಅಭಿಯಾನ” ದ ಮೂಲಕ ಶೃಂಗೇರಿಯಿಂದ ಕಿಷ್ಕಿಂಧೆ ತನಕ ನದಿಗಳ ಶುಧ್ಧತೆ ಮತ್ತು ಪಾವಿತ್ಯತೆ ಕಾಪಾಡಲು ನಿಟ್ಟಿನಲ್ಲಿ ಇದೇ ನವಂಬರ್ 6 ರಿಂದ 14ರವರೆಗೆ ಹಮ್ಮಿಕೊಂಡಿರುವ “ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ”ಯ ಪೂರ್ವಭಾವಿ ಸಿದ್ಧತಾ ಭಾಗವಾಗಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರನ್ನು ಪರ್ಯಾವರಣ ಟ್ರಸ್ಟ್ ನ ಸದಸ್ಯರೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಿದರು.

Tungabhadra Dam ತುಂಗಭದ್ರ ನದಿಗಳ ಪಾವಿತ್ರತೆಯನ್ನು ಕಾಪಾಡಲು, ಸಾರ್ವಜನಿಕರಲ್ಲಿ ಜಲ ಜಾಗೃತಿ ಹಾಗೂ ಸ್ವಚ್ಛತಾ ಜಾಗೃತಿಯ ಮೂಡಿಸುವ ಮುಖ್ಯ ಧ್ಯೇಯದೊಂದಿಗೆ ಹಾಗೂ ನದಿಗಳಲ್ಲಿ ನೀರಿನ ಹರಿವು ಸದಾ ಇರುವಂತೆ ಮಾಡಲು ಜಲನಯನ ಪ್ರದೇಶ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಈ ಕಾರ್ಯಕ್ರಮ ಅತ್ಯಂತ ಮಹತ್ವ ಪಡೆದಿರುವುದರಿಂದ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅನೇಕ ವಿಚಾರ ವಿನಿಮಯಗಳನ್ನು ಮಾಡಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...