Thursday, August 13, 2026
Thursday, August 13, 2026

Karnataka Sahitya Academy ಯುವಕವಿಗಳೆ! ಕವಿತೆ ಕಳಿಸಲು ನಿಮಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಹ್ವಾನ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗದಲ್ಲಿ ವಿಭಾಗವಾರು 20 ರಿಂದ 40 ವರ್ಷದ ಕವಿಗಳಿಗೆ ಯುವಕವಿ ಗೋಷ್ಠಿಯನ್ನು ಆಯೋಜಿಸಿದೆ.
Karnataka Sahitya Academy ಆಸಕ್ತ ಯುವ ಕವಿಗಳು ಅ. 30 ರ ಒಳಗೆ ಮೂರು ಕವಿತೆಗಳನ್ನು ಕಳುಹಿಸಬಹುದಾಗಿದೆ. ಕವಿಗಳು ಕವಿತೆಯನ್ನು ಕಳುಹಿಸುವಾಗ ಕರ್ನಾಟಕ ಸಾಹಿತ್ಯ ಜಾಲತಾಣ http:karnatakasahithyaacademy.org ಯಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...