Wednesday, September 9, 2026
Wednesday, September 9, 2026

Kuppalli ನವೆಂಬರ್ 15 ರಿಂದ ಕುಪ್ಪಳಿ ಪರಿಸರದಲ್ಲಿ ಚಾರಣ ಆಸಕ್ತರಿಗೆ ಮಾಹಿತಿ

Date:

Kuppalli YHAI ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನದ ಸಹಕಾರದಿಂದ ಬರುವ ನವೆಂಬರ್ 15, 16, 17 ರಂದು ಮೂರು ದಿನಗಳ ಮಲೆನಾಡು ರಾಜ್ಯ ಮಟ್ಟದ ಚಾರಣ ಕಾರ್ಯಕ್ರಮ ವನ್ನು ಕುಪ್ಪಳ್ಳಿ ಯ ಸುತ್ತ ಮುತ್ತಲಿನ ಪರಿಸರದಲ್ಲಿ ಹಮ್ಮಿಕೊಂಡಿದ್ದೇವೆ ..

ಈ ಮೂರು ದಿನದ ಚಾರಣದಲ್ಲಿ ಕವಲೇದುರ್ಗ , ಕೋಟೆಗುಡ್ಡ , ಆಲೆಮನೆ, ಕಗ್ಗ, ಅಶೋಕವನ, ಕವಿಶೈಲ ದಂತಹ ಅನೇಕ ಸ್ಥಳ ಗಳನ್ನು ಬೇಟಿ ನೀಡಲಿದ್ದೇವೆ…

ಈ ಚಾರಣ ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುವೆಂಪು ಪ್ರತಿಷ್ಠಾನದ ಶ್ರೀ ಕಡಿದಾಳ್ ಪ್ರಕಾಶ್, YHAI ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ ಹಾಗೂ ಸ್ನೇಹಜೀವಿ ಶ್ರೀ ವಿಜಯಕುಮಾರ್, ಆಗುಂಬೆಯ ಉರಗ ತಜ್ಞ ಶ್ರೀ ಗೌರಿಶಂಕರ್, ತೀರ್ಥಹಳ್ಳಿ ಯ ಪಕ್ಷಿ ತಜ್ಞ ಶ್ರೀ k s ಭಟ್ ಹಾಗೂ YHAI ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ …

Kuppalli ರಾಜ್ಯ ದ ಅನೇಕ ಜಿಲ್ಲೆ ಗಳಿಂದ ಆಗಮಿಸುವ ಚಾರಣಿಗರ ಜೊತೆ ಶಿವಮೊಗ್ಗದ ಸಾಹಸಿಗರಿಗಾಗಿ ಸುಮಾರು 25 ಸೀಟು ಗಳನ್ನು ಕಾಯ್ದೀರಿಸಿದ್ದೇವೆ…

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ…
ಹರೀಶ್ ಪಂಡಿತ್ 9886422078
ಪ್ರಶಾಂತ್ 9353504801
ರಾಘವೇಂದ್ರ 7795516155

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...