Friday, July 24, 2026
Friday, July 24, 2026

Kuppalli ನವೆಂಬರ್ 15 ರಿಂದ ಕುಪ್ಪಳಿ ಪರಿಸರದಲ್ಲಿ ಚಾರಣ ಆಸಕ್ತರಿಗೆ ಮಾಹಿತಿ

Date:

Kuppalli YHAI ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನದ ಸಹಕಾರದಿಂದ ಬರುವ ನವೆಂಬರ್ 15, 16, 17 ರಂದು ಮೂರು ದಿನಗಳ ಮಲೆನಾಡು ರಾಜ್ಯ ಮಟ್ಟದ ಚಾರಣ ಕಾರ್ಯಕ್ರಮ ವನ್ನು ಕುಪ್ಪಳ್ಳಿ ಯ ಸುತ್ತ ಮುತ್ತಲಿನ ಪರಿಸರದಲ್ಲಿ ಹಮ್ಮಿಕೊಂಡಿದ್ದೇವೆ ..

ಈ ಮೂರು ದಿನದ ಚಾರಣದಲ್ಲಿ ಕವಲೇದುರ್ಗ , ಕೋಟೆಗುಡ್ಡ , ಆಲೆಮನೆ, ಕಗ್ಗ, ಅಶೋಕವನ, ಕವಿಶೈಲ ದಂತಹ ಅನೇಕ ಸ್ಥಳ ಗಳನ್ನು ಬೇಟಿ ನೀಡಲಿದ್ದೇವೆ…

ಈ ಚಾರಣ ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುವೆಂಪು ಪ್ರತಿಷ್ಠಾನದ ಶ್ರೀ ಕಡಿದಾಳ್ ಪ್ರಕಾಶ್, YHAI ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ ಹಾಗೂ ಸ್ನೇಹಜೀವಿ ಶ್ರೀ ವಿಜಯಕುಮಾರ್, ಆಗುಂಬೆಯ ಉರಗ ತಜ್ಞ ಶ್ರೀ ಗೌರಿಶಂಕರ್, ತೀರ್ಥಹಳ್ಳಿ ಯ ಪಕ್ಷಿ ತಜ್ಞ ಶ್ರೀ k s ಭಟ್ ಹಾಗೂ YHAI ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ …

Kuppalli ರಾಜ್ಯ ದ ಅನೇಕ ಜಿಲ್ಲೆ ಗಳಿಂದ ಆಗಮಿಸುವ ಚಾರಣಿಗರ ಜೊತೆ ಶಿವಮೊಗ್ಗದ ಸಾಹಸಿಗರಿಗಾಗಿ ಸುಮಾರು 25 ಸೀಟು ಗಳನ್ನು ಕಾಯ್ದೀರಿಸಿದ್ದೇವೆ…

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ…
ಹರೀಶ್ ಪಂಡಿತ್ 9886422078
ಪ್ರಶಾಂತ್ 9353504801
ರಾಘವೇಂದ್ರ 7795516155

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...