Sunday, August 2, 2026
Sunday, August 2, 2026

Kuvempu University ಕುವೆಂಪು ವಿವಿ ಸ್ನಾತಕ/ ಸ್ನಾತಕೋತ್ತರ ಪದವಿ ಇತ್ಯಾದಿಗಳನ್ನು ಕೋರ್ಸ್ ಗಳಿಗೆ ಈಗ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು‌ ಅವಕಾಶ

Date:

Kuvempu University ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್‌ಮೊಹಲ್ಲಾ, ಲಷ್ಕರ್ Kuvempu University ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...