Monday, December 15, 2025
Monday, December 15, 2025

Shimoga District Brahmin Mahasabha ಅ.25 ಶಿವಮೊಗ್ಗದಲ್ಲಿ ಆಚಾರ್ಯತ್ರಯರ ಜಯಂತ್ಯುತ್ಸವ

Date:

Shimoga District Brahmin Mahasabha ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾದಲ್ಲಿ ಆಚಾರ್ಯ ತ್ರಯರ ಜಯಂತಿಯನ್ನು ಅ. 25ರಂದು ಸಂಜೆ 5:30ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದದ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ ಭಾಗವತ, ಶಂಕರ, ಮಧ್ವ ಮತ್ತು ರಾಮಾನುಜರು
(ಆಚಾರ್ಯತ್ರಯರು) ಪ್ರತಿಪಾದಿಸಿದ ಸಿದ್ಧಾಂತ ಹಾಗೂ ಸಂದೇಶಗಳನ್ನು ಜನ ಮಾನಸಕ್ಕೆ ತಲುಪಿಸಿವ ಸದುದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಕಳೆದ 5 ವರ್ಷಗಳಿಂದ ಆಚಾರ್ಯ ತ್ರಯರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದೆ ಎಂದರು.

ಅಂದು “ಪ್ರೊ, ಪವನ್ ಕಿರಣ್‌ ಕೆರೆ”, ಉಡುಪಿ ಇವರು ಉಪನ್ಯಾಸ ನೀಡಲಿದ್ದಾರೆ. ಇವರು ಉಡುಪಿಯ ಆಸೆಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದು, ಯಕ್ಷಗಾನ ಪ್ರಸಂಗಗಳ ರಚನಾಕಾರರು ಹಾಗೂ ತಾಳ ಮದ್ದಲೆಯಲ್ಲಿ ಅರ್ಥಧಾರಿಗಳಾದ್ದಾರೆ.

Shimoga District Brahmin Mahasabha ಈ ಉಪನ್ಯಾಸ ಕಾರ್ಯಕ್ರಮದ ನಂತರ ನವರಾತ್ರಿ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಪ್ರ ಮಹಿಳೆಯರಿಗಾಗಿ “ದೇವಿ ಕುರಿತ ಗೀತಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ಬಿ.ಕೆ. ವೆಂಕಟೇಶಮೂರ್ತಿ, ಕೇಶವಮೂರ್ತಿ, ಪ್ರೊ. ನಾಗಮಣಿ, ಸರಳಾದೇವಿ, ಮೊದಲಾವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...