Thursday, July 23, 2026
Thursday, July 23, 2026

Belekeri Adiru ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ. ಕಾಂಗ್ರೆಸ್ ಶಾಸಕ ಸತೀಷ್ ಸೈಲ್ ದೋಷಿ.ಕೋರ್ಟ್ ತೀರ್ಪು

Date:

Belekeri Adiru ನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲೇ ಸಿಬಿಐ ಅಧಿಕಾರಿಗಳು ಸೈಲ್ ರನ್ನು ವಶಕ್ಕೆ ಪಡೆದಿದ್ದಾರೆ.

ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ನಾಳೆ (ಅಕ್ಟೋಬರ್ 25) ಕಾಯ್ದಿರಿಸಿದ್ದಾರೆ.

Belekeri Adiru ಒಟ್ಟು 6 ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದೀಗ ಕೋರ್ಟ್ ಆವರಣದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...