Thursday, August 13, 2026
Thursday, August 13, 2026

Akhil Bharath Sahitya Parishad ಶಿವಮೊಗ್ಗ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಕವಿಗೋಷ್ಠಿಗೆ ಕವಿತೆಗಳಿಗೆ ಆಹ್ವಾನ

Date:

Akhil Bharath Sahitya Parishad ಬರುವ ನವೆಂಬರ್ “ರಾಜ್ಯೋತ್ಸವ’ ನಮ್ಮೆಲ್ಲರ ಕನ್ನಡ ಅಭಿಮಾನ ಮತ್ತು ಪ್ರೀತಿಯ ತಿಂಗಳು.ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು. ಶಿವಮೊಗ್ಗ ಜಿಲ್ಲಾ  ಶಾಖೆಯು ಕವಿತೆಗಳನ್ನ  ಆಹ್ವಾನಿಸಿದೆ. ವಿಷಯ:
ಕನ್ನಡ ನಾಡು,ನುಡಿ ಅಭಿಮಾನ,ಪ್ರೀತಿ
ಇವುಗಳನ್ನ ಕುರಿತೇ ಕವಿತೆಗಳನ್ನ ಬರೆಯಲು ಕೋರಿಕೆ. ಕವಿತೆಗಳನ್ನ ಆಯ್ಕೆ ಮಂಡಳಿಗೆ ತಲುಪಿಸಲಾಗುತ್ತದೆ. ಬೇರೆ ವಿಷಯವಿದ್ದರೆ ಪರಿಗಣಿಸಲಾಗುವುದಿಲ್ಲ.
ಕನಿಷ್ಠ ಮೂರು ಕವಿತೆಗಳನ್ನ ಕಳಿಸಬೇಕು. ಒಂದನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆದಾರರ ತೀರ್ಮಾನವೇ ಅಂತಿಮ. ಕವಿತೆಯ ಸಂಗಡ ತಮ್ಮ ಮೊ.ನಂ. ಅವಶ್ಯ ನಮೂದಿಸಬೇಕು. ಒಬ್ಬರಿಗೆ ಒಂದು ಕವಿತೆ ವಾಚಿಸಲು ಅಥವಾ ಹಾಡಲು ಅವಕಾಶ. ಆಯ್ಕೆಯಾದ ಕವಿತೆಗಳನ್ನ ರಚಿಸಿದ ಕವಿ/ ಕವಯತ್ರಿಗಳಿಗೆ ಆಂಮಂತ್ರಿಸಲಾಗುತ್ತದೆ. ಕವಿಗೋಷ್ಠಿಯ ದಿನಾಂಕದಂದು  ಕವಿ/ ಕವಯಿತ್ರಿ  ಆಗಮಿಸಲು ತಿಳಿಸಲಾಗುತ್ತದೆ. Akhil Bharath Sahitya Parishad ಕವಿತೆಗಳು ನಮಗೆ ಅಕ್ಟೋಬರ್ 30 ರ ಒಳಗೆ ತಲುಪಬೇಕು. ಕವಿತೆಗಳನ್ನು
ಶ್ರೀಸುರೇಶ ಭಟ್.
ಕಾರ್ಯದರ್ಶಿ.
ಅಭಾಸಾಪ.
ಶಿವಮೊಗ್ಗ
ಮೊ.ನಂ.
+91 94483 03740
ಇಲ್ಲಿಗೆ
ವಾಟ್ಸ್ ಆ್ಯಪ್ ಮೂಲಕ ಕಳಿಸಲು ಪ್ರಾರ್ಥನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...