Tuesday, February 3, 2026
Tuesday, February 3, 2026

SN Channabasappa “ಏಕತೆಗಾಗಿ ಓಟ” ಕಾರ್ಯಕ್ರಮದಲ್ಲಿ ನಗರದ ಶಾಸಕರು ಮತ್ತು ಶಿವಮೊಗ್ಗ ಸಂಸದರು ಭಾಗಿ

Date:

SN Channabasappa ಭಾರತದ ಏಕತೆಗೆ ಮತ್ತು ಸಮಗ್ರತೆಗೆ ಶ್ರಮಿಸಿದ ದೇಶದ ಮೊದಲನೆಯ ಗೃಹ ಮಂತ್ರಿಗಳಾದ ಶ್ರೀ ವಲ್ಲಭಭಾಯ್ ಪಟೇಲರು ಹಾಗೂ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಬಿರ್ಸಾ ಮುಂಡಾ ಅವರ ಜನ್ಮ ದಿವಸದ ಸ್ಮರಣಾರ್ಥವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಆಯೋಜಿಸಿದ್ದ “ಏಕತೆಗಾಗಿ ಓಟ”ದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ, ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರೀ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...