Thursday, December 18, 2025
Thursday, December 18, 2025

Ajjampir Qadri ಶಿಗ್ಗಾವಿ ಕ್ಷೇತ್ರ ಉಪಚುನಾವಣೆ. ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಅಜ್ಜಂಪೀರ್ ನಾಮಪತ್ರ ವಾಪಸ್

Date:

Ajjampir Qadri ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಇಂದು (ಅ.30) ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ನಿನ್ನೆ (ಅ.29) ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಅಜ್ಜಂಪೀರ್‌ ಖಾದ್ರಿ, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆ ಇಂದು ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್‌ ಪಡೆದಿದ್ದಾರೆ.

Ajjampir Qadri ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ” ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...