Sunday, August 2, 2026
Sunday, August 2, 2026

Kannada Rajyotsava ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯಲ್ಲಿ ಸಾಗರ ಸಿರಿವಂತೆ “ಹಸೆ ಕಲಾವಿದ” ಚಂದ್ರಶೇಖರ್.

Date:

Kannada Rajyotsava 2024 ಸಾಲಿನ ಕನ್ನಡ ರಾಜ್ಯೋತ್ಸವದ
ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ ಕರಕುಶಲ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸಾಗರ
ತಾಲೂಕಿನ” ಸಿರಿವಂತೆ ಚಂದ್ರಶೇಖರ್‌
ರವರ ಹೆಸರನ್ನು ಘೋಷಿಸಲಾಗಿದೆ.

Kannada Rajyotsava ಸಿರಿವಂತೆ ಚಂದ್ರಶೇಖರ್‌ ರವರು ಹಸೆ ಚಿತ್ತಾರ ಬಿಡಿಸುವ ಕಾರ್ಯದಲ್ಲಿ ತಮ್ಮ ವೃತ್ತಿಯ ಸಾಧನೆಯಲ್ಲಿ ಪ್ರಶಂಸನಿಯಮಹತ್ವದ ಕೆಲಸ ಮಾಡಿದ್ದಾರೆ . ಕಳೆದ
ಎರಡೂವರೆ ದಶಕದಿಂದ ಹಸೆ ಚಿತ್ತಾರಗಳನ್ನು ರಚಿಸಿ ಜನಪ್ರಿಯಗೊಳಿಸಿದ್ದಾರೆ
ಇದರಿಂದಾಗಿ ರಾಜ್ಯದಲ್ಲಿ ಹಸೆಚಿತ್ತಾರ ಕಲೆಗೆ ಮತ್ತಷ್ಟು ಗೌರವ ಹೆಚ್ಚಾಗಿದೆ.
ಸಾಗರ ತಾಲೂಕಿನ ಸಿರಿವಂತೆ ಗ್ರಾಮ ದಲ್ಲಿರುವ ಚಂದ್ರಶೇಖರ್‌ ಅವರ ಮನೆ “ಹಸೆ ಚಿತ್ತಾರಗಳ ಕಲಾ ಕೇಂದ್ರ”ಎಂದು ಬಣ್ಣಿಸಲಾಗಿದೆ. ಭೂಮಿ ಹುಣ್ಣಿಮೆಗಾಗಿ
ಬೂಮಣ್ಣಿ ಬುಟ್ಟಿಗಳನ್ನುತಯಾರಿಸುವ
ಸಿರಿವಂತೆ ಚಂದ್ರಶೇಖರ್‌ ಅವರ ಕಲಾಕೃತಿಗೆ ಕೃಷಿಕರಲ್ಲಿ ಮಹತ್ವ ಪಡೆದಿದೆ.
ರಾಜ್ಯಸರ್ಕಾರ ಕರಕುಶಲ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...