Saturday, August 29, 2026
Saturday, August 29, 2026

Syed Ajjampir Qadri ಶಿಗ್ಗಾಂವಿ ಕ್ಷೇತ್ರ ಉಪಚುನಾವಣೆ. ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಅಜ್ಜಂಪೀರ್ ನಾಮಪತ್ರ ವಾಪಸ್

Date:

Syed Ajjampir Qadri ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಇಂದು (ಅ.30) ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ನಿನ್ನೆ (ಅ.29) ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಅಜ್ಜಂಪೀರ್‌ ಖಾದ್ರಿ, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆ ಇಂದು ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್‌ ಪಡೆದಿದ್ದಾರೆ.

Syed Ajjampir Qadri ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ” ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...