Saturday, May 9, 2026
Saturday, May 9, 2026

ಗಿಳಾಲುಗುಂಡಿ ಕೆರೆಗೆ ಮಹಿಳೆ ಕಾಲುಜಾರಿ ಬಿದ್ದು ದಾರುಣ ಮರಣ

Date:

ಆನಂದಪುರ ಸಮೀಪದ ಗಿಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಕೊಣೆಹೊಸೂರಿನ ನಿವಾಸಿ ಗಾಯತ್ರಮ್ಮ (55) ಮೃತರು. ಸಂಜೆಯಾದರೂ ಅಮ್ಮ ಮನೆಗೆ ಬಾರದಿದ್ದಾಗ ಕೆರೆಯ ಬಳಿ ಹುಡುಕಾಡಿದ್ದಾರೆ. ಆಗ ಚಪ್ಪಲಿ ಹಾಗೂ ತೊಳೆಯಲು ತೆಗೆದುಕೊಂಡು ಹೋಗಿದ್ದ ಬಟ್ಟೆಗಳು ಕಂಡುಬಂದಿವೆ. ಅನುಮಾನಗೊಂಡ ಮಕ್ಕಳು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕದಳವರು ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಆನಂದಪುರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...