Saturday, May 9, 2026
Saturday, May 9, 2026

ಕಾಡುಹಂದಿ ಅಕ್ರಮ ಬೇಟೆ. ಆರೋಪಿಯ ಬಂಧನ

Date:

ಕಾಡು ಹಂದಿಯನ್ನು ಅಕ್ರಮವಾಗಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕೆ.ಜಿ ಮಾಂಸ ಸಹಿತ ಒಬ್ಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಣೇಶ ಬಂಧಿತ ವ್ಯಕ್ತಿ. ಇತರ ಆರೋಪಿಗಳಾದ ಡಾಕಪ್ಪ, ಕಾರ್ತಿಕ್ ಪರಾರಿಯಾಗಿದ್ದಾರೆ. ಎಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್, ಬೀಟ್
ಫಾರೆಸ್ಟರ್ ಎನ್.ರಾಜು, ಪುಟ್ಟಸ್ವಾಮಿ, ಭರತ್‌, ಪ್ರದೀಪ್, ಚಾಲಕರಾದ ಪ್ರಮೋದ್, ಎಸ್‌. ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...