Sunday, August 2, 2026
Sunday, August 2, 2026

Karnataka Pradesh Congress Committee ಕೋಮು ಗಲಭೆ ಪ್ರಚೋದನರ ಭಾಷಣ. ಯತ್ನಾಳ್, ಸಿ.ಟಿ.ರವಿ & ‌ಸೂಲಿಬೆಲೆ ವಿರುದ್ಧ ಕ್ರಮ ಕೈಗೊಳ್ಳಲು ದೂರು

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಮ್ಮಿಲ್ ಪಾಷ ಮತ್ತು ಸಮಿತಿಯ ವತಿಯಿಂದ ಇತ್ತೀಚೆಗೆ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರುಗಳಾದ ಸಿ ಟಿ ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಚಕ್ರವರ್ತಿ ಸೂಲಿಬೆಲೆ ಇವರು ಭಾಷಣ ಮಾಡುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟು ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಮತ್ತು ಕೋಮು ಗಲಭೆ ಪ್ರಚೋದನೆ ನೀಡುವ ಸಂವಿಧಾನ ವಿರೋಧಿ ಭಾಷಣವನ್ನು ಮಾಡಿ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರನ್ನು ನೀಡಲಾಯಿತು.

Karnataka Pradesh Congress Committee ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಮುಖಂಡರಾದ ಸುಹೈಲ್ ಅಹಮದ್, ನೂರ್ ಹುಸೇನ್, ರಹಮತ್, ಇಜ್ಜು, ಅದ್ದು, ಶಬ್ಬೀರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...