Monday, February 2, 2026
Monday, February 2, 2026

Director Guruprasad Death ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು

Date:

Director Guruprasad Death ಗುರುಪ್ರಸಾದ್ ಅವರು ಕನ್ನಡ ಚಲನಚಿತ್ರ‌‌ಜಗತ್ತಿನಲ್ಲಿ ಅಪೂರ್ವ ನಿರ್ದೇಶಕರಾಗಿದ್ದರು

ಚಿತ್ರ ನಿರ್ದೇಶಕರಾಗಿ ಅವರ ಚೊಚ್ಚಲ ಚಿತ್ರವು 2006 ರ ‘ಮಾತಾ’ ಚಿತ್ರವು ಹಿಟ್ ಆಗಿತ್ತು. ನಿರ್ದೇಶಕರಾಗಿ ಅವರ ಎರಡನೇ ಚಿತ್ರ ಎದ್ದೇಳು ಮಂಜುನಾಥ . ಎರಡೂ ಸಿನಿಮಾಗಳು ಸಕಾರಾತ್ಮಕ ವಿಮರ್ಶೆಗಳೊಂದಿಗೆ ಸ್ವೀಕರಿಸಲ್ಪಟ್ಟವು.

ಹಾಗೂ ಗುರುಪ್ರಸಾದ್ ಅವರ ಚಿತ್ರಗಳು ಅನೇಕ ಪ್ರಶಸ್ತಿ ವಿಭಾಗಗಳಿಗೆ ಪರಿಗಣಿಸಲ್ಪಟ್ಟಿದ್ದವು.
ವಿಡಂಬನೆಯನ್ನು ನೈಜವಾಗಿ ತೆರೆಯ ಮೇಲೆ ಚಿತ್ರಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಅದಕ್ಕೆ ಅವರ “ಮಠ‌‌ “ಮತ್ತು ” ಎದ್ದೇಳು‌ ಮಂಜುನಾಥ” ಚಿತ್ರಗಳು‌‌ ಉದಾಹರಣೆಗಳಾಗಿವೆ.
“ಮಠ “ಸಿನಿಮಾ ನಿರುದ್ಯೋಗ ಭೂತವು ಸನ್ಯಾಸಿ ,ಮಠ ‌ಗಳನ್ನೂ ಬಿಟ್ಟಿಲ್ಲ ಎಂಬ ಕಚಗುಳಿ, ವಿಡಂಬನೆಯನ್ನ ಎತ್ತಿ ತೋರಿಸುವಂತಿದೆ.
“ಮಠ “ಚಿತ್ರದ ಅಭಿನಯಕ್ಕೆ ಜಗ್ಗೇಶ್ ಅವರಿಗೆ ಪೋಷಕ‌ನಟ ಪ್ರಶಸ್ತಿಯೂ‌ ಸಂದಿತ್ತು.
ವಿಡಂಬನೆ ,ಗುರುಪ್ರಸಾದ್ ಅವರ ಅಸ್ರ್ತ.ಅದನ್ನೇ ನವಿರಾಗಿ‌ಹೆರಳುವ ಕಲೆ ಅವರಿಗೆ ಕೈವಶವಾಗಿತ್ತು.

Director Guruprasad Death ಅರಳು ಹುರಿದಂತೆ ಮಾತಾಡುತ್ತಿದ್ದರು.
ಅನೇಕರಿಗೆ ನಿರಾಶೆಯಲ್ಲಿದ್ದಾಗ ಬೆನ್ನುತಟ್ಟಿ ಎಚ್ವರಿಸುವ ಸ್ವಭಾವ.
ಆದರೆ ಏಕಾಏಕಿ ನೇಣಿಗೆ ಶರಣಾಗಿರುವದು ಅತ್ಯಂತ ಖೇದಕರ ಸಂಗತಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...