Thursday, March 19, 2026
Thursday, March 19, 2026

Kendriya Sainik Board Secretariat ಮಾಜಿ ಸೈನಿಕರ ಮಕ್ಕಳ ಶಿಕ್ಷಣ ಶಿಷ್ಯವೇತನ & ಆರ್ಥಿಕ ಅನುದಾನಕ್ಕೆ ಅರ್ಜಿ ಆಹ್ವಾನ

Date:

Kendriya Sainik Board Secretariat ನವೆಂಬರ್ 04; (ಕರ್ನಾಟಕ ವಾರ್ತೆ): ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Kendriya Sainik Board Secretariat ಆಸಕ್ತರು ಜಾಲತಾಣ HTTPS://ONLINE.KSB.GOV.IN ರಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಇವರ ದೂ. ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...