Wednesday, September 16, 2026
Wednesday, September 16, 2026

D.K. Shivakumar ಒಂದೇ ಒಂದು ಯೋಜನೆಯನ್ನೂ ಕುಮಾರಸ್ವಾಮಿ‌ ನೀಡಿಲ್ಲ- ಡಿ.ಕೆ.ಶಿವಕುಮಾರ್

Date:

D.K. Shivakumar ಕಳೆದ ವಿಧಾನಸಭಾ ಚುನಾವಣೆಗೂ ಮೊದಲು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಹಾಗೂ ಯುವ ನಿಧಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.

ಆ ಮೂಲಕ ಬೆಲೆ ಏರಿಕೆ ಸಮಸ್ಯೆಗೆ ಮುಕ್ತಿ ನೀಡಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದೇವೆ.

D.K. Shivakumar ಇಂತಹ ಒಂದೇ ಒಂದು ಯೋಜನೆಯನ್ನೂ ಜನರಿಗೆ ನೀಡದ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಬಂದು ಮತ ಕೇಳುತ್ತಿದ್ದಾರೆ‌ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಚುನಾವಣಾ ಪ್ರಮುಖ ಚಾರದ ವೈಖರಿ ಬಗ್ಗೆ ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...