Wednesday, December 17, 2025
Wednesday, December 17, 2025

Karnataka Sahitya Academy ಕರ್ನಾಟಕ‌ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಗೌರವ ಪ್ರಶಸ್ತಿ & ವಿವಿಧ ದತ್ತಿ ಪ್ರಶಸ್ತಿ ಘೋಷಣೆ

Date:

Karnataka Sahitya Academy ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಸೇರಿದಂತೆ ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಗೌರವ ಪ್ರಶಸ್ತಿ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 10 ಮಂದಿಗೆ ‘ಸಾಹಿತ್ಯಶ್ರೀ’ ಪ್ರಶಸ್ತಿ ಹಾಗೂ 2021ರಲ್ಲಿ ಪ್ರಕಟವಾದ 17 ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಹಾಗೂ ಎಂಟು ನಾನಾ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಅವರು ‘ಗೌರವ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

Karnataka Sahitya Academy ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಒಳಗೊಂಡಿದೆ‌ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...