Wednesday, September 9, 2026
Wednesday, September 9, 2026

Karnataka Sahitya Academy ಕರ್ನಾಟಕ‌ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಗೌರವ ಪ್ರಶಸ್ತಿ & ವಿವಿಧ ದತ್ತಿ ಪ್ರಶಸ್ತಿ ಘೋಷಣೆ

Date:

Karnataka Sahitya Academy ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಸೇರಿದಂತೆ ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಗೌರವ ಪ್ರಶಸ್ತಿ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 10 ಮಂದಿಗೆ ‘ಸಾಹಿತ್ಯಶ್ರೀ’ ಪ್ರಶಸ್ತಿ ಹಾಗೂ 2021ರಲ್ಲಿ ಪ್ರಕಟವಾದ 17 ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಹಾಗೂ ಎಂಟು ನಾನಾ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಅವರು ‘ಗೌರವ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

Karnataka Sahitya Academy ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಒಳಗೊಂಡಿದೆ‌ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...