Saturday, June 20, 2026
Saturday, June 20, 2026

Nirmala Tunga Bhadra ನಿರ್ಮಲ ತುಂಗ ಭದ್ರಾ ಅಭಿಯಾನ ಯಶಸ್ಸಿಗೆ ಸಹಕರಿಸಲು ಶಾಸಕ ಚೆನ್ನಿ ಮನವಿ

Date:

Nirmala Tunga Bhadra ತುಂಗಭದ್ರಾ ನದಿಯ ಉಳಿವಿಗಾಗಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ (ರಿ) ಶಿವಮೊಗ್ಗ ಇವರ ಸಹಯೋಗದಲ್ಲಿ ನಡೆಯುತ್ತಿರುವ “ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ” ಯ ಕುರಿತಂತೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರ ಕಚೇರಿಯಲ್ಲಿ ನಗರದ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಚರ್ಚಿಸಿ, ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕಾರ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...