Saturday, June 20, 2026
Saturday, June 20, 2026

S.N.Chennabasappa ಶ್ರೀಬನಶಂಕರಿ ದೇಗುಲದ ಸ್ವಾಗತ ಕಮಾನಿಗೆ ಗುದ್ದಲಿಪೂಜೆ

Date:

S.N.Chennabasappa ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಶಿವಮೊಗ್ಗದ ಮಲ್ಲಿಕಾರ್ಜುನ ನಗರದ ಶ್ರೀ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ಬನಶಂಕರಿಯ ದರ್ಶನ ಪಡೆದು, ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಸ್ವಾಗತ ಕಮಾನಿನ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

S.N.Chennabasappa ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಪರಂದಾಮ ರೆಡ್ಡಿ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...