Friday, March 20, 2026
Friday, March 20, 2026

B.Y.Raghavendra ತುಂಗ- ಭದ್ರಾ ನದಿಗಳು ನಮ್ಮ ಮಲೆನಾಡಿನ ಜೀವನದಿಗಳು- ಸಂಸದ ರಾಘವೇಂದ್ರ

Date:

B.Y.Raghavendra ದೆಹಲಿಯ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಹಾಗೂ ಶಿವಮೊಗ್ಗದ ಪರ್ಯಾವರಣ ಟ್ರಸ್ಟ್ ಸಹಯೋಗದಲ್ಲಿ “ಶೃಂಗೇರಿಯಿಂದ-ಕಿಷ್ಕಿಂದೆವರೆಗೆ” ನಡೆಯುತ್ತಿರುವ “ನಿರ್ಮಲ ತುಂಗಾ-ಭದ್ರಾ ಅಭಿಯಾನ – ಬೃಹತ್ ಜಲ ಜಾಗೃತಿ, ಬೃಹತ್ ಜನ ಜಾಗೃತಿ” ಅಭಿಯಾನದ ಪಾದಯಾತ್ರೆ ನಗರಕ್ಕೆ ಆಗಮಿಸಿದ್ದು ಇದರ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಮಲೆನಾಡ ಜೀವನದಿಯನ್ನು ಉಳಿಸುವ ಪ್ರಯುಕ್ತ ಅದರ ಸಾಧ್ಯ ಸಾಧ್ಯತೆಗಳನ್ನು ವಿಮರ್ಶಿಸಲು ಇಂದು ಆಯೋಜಿಸಿದ್ದ “ಪ್ರಬುದ್ಧರ ಸಭೆ” ಯಲ್ಲಿ ಪಾಲ್ಗೊಂಡು ಅಭಿಪ್ರಾಯ ಹಂಚಿಕೊಳ್ಳಲಾಯಿತು.

ತುಂಗಾ-ಭದ್ರಾ ನದಿಯು ನಮ್ಮ ಮಲೆನಾಡಿನ ಜೀವನದಿಯಾಗಿದೆ. ದೈವದತ್ತವಾಗಿ ನಮಗೆ ದೊರಕಿರುವ ಎರಡು ಪ್ರಮುಖ ನದಿಗಳಾಗಿದೆ. ಆಧುನೀಕರಣ ಮತ್ತು ಕೈಗಾರಿಕರಣದಿಂದ ನದಿಯ ಪಾವಿತ್ರತೆ ಹದಗೆಡುತ್ತಿದೆ. ಮನುಷ್ಯನ ತಪ್ಪಿನಿಂದಾಗಿ ನದಿಯು ಮಲಿನಗೊಳ್ಳುತ್ತಿದೆ. ಪವಿತ್ರ ಜಲವನ್ನು ಸಂರಕ್ಷಿಸಿ ಮಲಿನ ಮುಕ್ತ ನದಿಯನ್ನಾಗಿ ಮಾಡುವುದು ಈ ಮೂಲಕ ಭವಿಷ್ಯದ ಉತ್ತಮ ದಿನಗಳನ್ನು ರಕ್ಷಿಸುವುದು ಅಭಿಯಾನದ ಮೂಲ ಉದ್ದೇಶವಾಗಿದೆ.

B.Y.Raghavendra ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಗಣ್ಯರಾದ ಪ್ರೊ. ಕುಮಾರಸ್ವಾಮಿ ಅವರು, ಶ್ರೀ ಗೋಪಿನಾಥ ಅವರು, ಶ್ರೀ ಗಿರೀಶ್ ಪಟೇಲ್ ಅವರು, ಡಾ. ಶ್ರೀಧರ್ ಅವರು ಸೇರಿದಂತೆ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...