Thursday, August 13, 2026
Thursday, August 13, 2026

Karnataka State Under 19 Cricket ಕರ್ನಾಟಕ ರಾಜ್ಯ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಲೋಹಿತ್ ಎಸ್ ಆಯ್ಕೆ

Date:

Karnataka State Under 19 Cricket ನವಂಬರ್ ತಿಂಗಳು 13 ರಿಂದ 21ರ ವರೆಗೆ ನೇಪಾಳದಲ್ಲಿ ನಡೆಯಲಿರುವ 19 ವರ್ಷದೊಳಗಿನ ಪಂದ್ಯಾವಳಿಗಳಿಗೆ ಶಿವಮೊಗ್ಗದ ಹರಿಗೆ ನಿವಾಸಿ ಗಳಾದ ಶ್ರೀ ಶಿವಕುಮಾರ್ ಹಾಗೂ ಶ್ರೀಮತಿ ನಾಗರತ್ನ ಇವರ ಪುತ್ರ ಲೋಹಿತ್ ಎಸ್ ಕರ್ನಾಟಕ ತಂಡಕ್ಕೆ ಬೌಲಿಂಗ್ ಅಲ್ಲರೌಂಡರ್ ಆಗಿ ಆಯ್ಕೆ ಯಾಗಿರುವರು,ಕಳೆದ ತಿಂಗಳಲ್ಲಿ ಓದಿಶಾ ದ ಕಟಕ್ ನಲ್ಲಿ ನಡೆದ ರಾಷ್ಟ್ರೀಯ ಪಂಧ್ಯಾ ವಳಿಗಳಲ್ಲಿ ಯು ಸಹ ಕರ್ನಾಟಕ ತಂಡದಿಂದ ಭಾಗವಹಿಸಿದ್ದರು.

Karnataka State Under 19 Cricket ಲೋಹಿತ್,ಎಸ್ ಪ್ರಸ್ತುತ ಡಿ.ವಿ.ಸ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು,ಸಹ್ಯಾದ್ರಿ ಕ್ರಿಕೆಟ್ ಅಕಾಡೆಮಿ ಯಲ್ಲಿ ಹಲವು ವರ್ಷಾ ಗಳಿಂದ ಕ್ರಿಕೆಟ್ ಕೋಚ್ ನಾಗರಾಜ್ ರವರಿಂದ ತರಬೇತಿ ಪಡೆಯುತಿದ್ದು, ನಗರದ ಪ್ರಖ್ಯಾತ ಕ್ಲಬ್ಬುಗಳಲ್ಲಿ ಒಂದಾದ FCC ತಂಡದ ಪರ ಪ್ರಥಮ ದರ್ಜೆಯ ಪಂದ್ಯಾವಳಿ ಗಳಲ್ಲಿ ಪ್ರತಿನಿಧಿಸುತ್ತಿದ್ದು.
ಜಿಲ್ಲೆಗೆ ಕೀರ್ತಿ ತಂದ ಲೋಹಿತ್ ಎಸ್ ಗೆ KSCA ಶಿವಮೊಗ್ಗ ವಲಯದ,ಅಧ್ಯಕ್ಷರು, ಸಂಚಾಲಕರು, ಸಹ್ಯಾದ್ರಿ ಕ್ರಿಕೆಟ್ ಅಕಾಡೆಮಿಯ ಆಡಳಿತ ವರ್ಗ, ಸಹ್ಯಾದ್ರಿ ಕಾಲೇಜಿನ ಸಿಬ್ಬಂದಿ, ಎಫ್‌ಸಿಸಿ ಕ್ಲಬ್ ನ ಆಡಳಿತ ವರ್ಗ ನಗರದ ಎಲ್ಲಾ ಹಿರಿಯ ಹಾಗೂ ಕಿರಿಯ ಕ್ರೀಡಾಪಟುಗಳು ಅಭಿನಂದನೆಗಳೊಂದಿಗೆ ಇನ್ನು ಉತ್ತಮ ಸಾಧನೆ ಮಾಡಲೆಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...