Friday, August 14, 2026
Friday, August 14, 2026

University of Agricultural & Horticultural Sciences ವಿವಿಧ ಭತ್ತದ ತಳಿಗಳ ತಾಕಿನಲ್ಲಿ ಕೃಷಿ ವಿವಿ ಆಶ್ರಯದಲ್ಲಿ ಕ್ಷೇತ್ರೋತ್ಸವ

Date:

University of Agricultural & Horticultural Sciences ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ವತಿಯಿಂದ ಮಾರುತಿ ನಗರ ಭದ್ರಾವತಿಯಲ್ಲಿ ಸಹ್ಯಾದ್ರಿ ಕೆಂಪು ಮುಕ್ತಿ ಮತ್ತು ಗಂಧಸಾಲೆ ನಂದ ಶಾಲೆ ತಳಿಗಳ ಪೋಷಕಾಂಶ ನಿರ್ವಹಣೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕ್ಷೇತ್ರೋತ್ಸವವನ್ನು ಕೆಳದಿ ಶಿವಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಕ್ಟರ್ ಆರ್ ಸಿ ಜಗದೀಶ್ ಅವರು ಈ ಕ್ಷೇತ್ರೋತ್ಸವವನ್ನು ಉದ್ಘಾಟಿಸಿದರು ಕುಲಪತಿಗಳು ತಮ್ಮ ಉದ್ಘಾಟನಾ ಭಾಷಣದಲ್ಲಿ ಪದ್ಧತಿ ಪ್ರತ್ಯಕ್ಷಗಳನ್ನು ರೈತರ ಠಾಕುಗಳಲ್ಲಿ ತೆಗೆದುಕೊಂಡು ರೈತರಿಗೆ ಬೀಜೋಪಚಾರ ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈತರಿಗೆ ತಿಳಿಸಿಕೊಡಲಾಗುತ್ತದೆ ಹಾಗೆಯೇ ಈ ಸಹ್ಯಾದ್ರಿ ಕೆಂಪು ಮುಕ್ತಿಯು ಬಣ್ಣದಲ್ಲಿ ಕೆಂಪಾಗಿದ್ದು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು ರುಚಿ ಮತ್ತು ಸಿಹಿಯಾಗಿರುತ್ತದೆ ಇದೇ ರೀತಿ ಗಂಡಸಾಲ ಭತ್ತದ ತಳಿಯು ಹೆಚ್ಚು ಪರಿಮಳವನ್ನು ಹೊಂದಿದ್ದು ಜೀರಿಗೆ ಹಾಗೆ ಇರುತ್ತದೆ.

University of Agricultural & Horticultural Sciences ಸಹ್ಯಾದ್ರಿ ಕೆಂಪು ಮುಕ್ತಿಯು ಕೆಂಪು ಮುಕ್ತಿಯ ತಳಿಯನ್ನು ನಮ್ಮ ವಿಶ್ವ ನಮ್ಮ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡಿರುತ್ತದೆ.
ಈ ಕ್ಷೇತ್ರೋತ್ಸವದಲ್ಲಿಸಹ ಸಂಶೋಧನ ನಿರ್ದೇಶಕರಾದ ಡಾಕ್ಟರ್ ಪ್ರದೀಪ್ ಹಾಗೂ ಸಹ ವಿಸ್ತಾರಣ ನಿರ್ದೇಶಕರಾದ ಬಿಸಿ ಹನುಮಂತ್ ಸ್ವಾಮಿ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸಿ ಸುನಿಲ್ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಭಾಗವಹಿಸಿದ್ದರು. ಈ ಕ್ಷೇತ್ರೋತ್ಸವದಲ್ಲಿ ಸುಮಾರು 75 ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...