Friday, June 26, 2026
Friday, June 26, 2026

University of Agricultural & Horticultural Sciences ವಿವಿಧ ಭತ್ತದ ತಳಿಗಳ ತಾಕಿನಲ್ಲಿ ಕೃಷಿ ವಿವಿ ಆಶ್ರಯದಲ್ಲಿ ಕ್ಷೇತ್ರೋತ್ಸವ

Date:

University of Agricultural & Horticultural Sciences ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ವತಿಯಿಂದ ಮಾರುತಿ ನಗರ ಭದ್ರಾವತಿಯಲ್ಲಿ ಸಹ್ಯಾದ್ರಿ ಕೆಂಪು ಮುಕ್ತಿ ಮತ್ತು ಗಂಧಸಾಲೆ ನಂದ ಶಾಲೆ ತಳಿಗಳ ಪೋಷಕಾಂಶ ನಿರ್ವಹಣೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕ್ಷೇತ್ರೋತ್ಸವವನ್ನು ಕೆಳದಿ ಶಿವಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಕ್ಟರ್ ಆರ್ ಸಿ ಜಗದೀಶ್ ಅವರು ಈ ಕ್ಷೇತ್ರೋತ್ಸವವನ್ನು ಉದ್ಘಾಟಿಸಿದರು ಕುಲಪತಿಗಳು ತಮ್ಮ ಉದ್ಘಾಟನಾ ಭಾಷಣದಲ್ಲಿ ಪದ್ಧತಿ ಪ್ರತ್ಯಕ್ಷಗಳನ್ನು ರೈತರ ಠಾಕುಗಳಲ್ಲಿ ತೆಗೆದುಕೊಂಡು ರೈತರಿಗೆ ಬೀಜೋಪಚಾರ ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈತರಿಗೆ ತಿಳಿಸಿಕೊಡಲಾಗುತ್ತದೆ ಹಾಗೆಯೇ ಈ ಸಹ್ಯಾದ್ರಿ ಕೆಂಪು ಮುಕ್ತಿಯು ಬಣ್ಣದಲ್ಲಿ ಕೆಂಪಾಗಿದ್ದು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು ರುಚಿ ಮತ್ತು ಸಿಹಿಯಾಗಿರುತ್ತದೆ ಇದೇ ರೀತಿ ಗಂಡಸಾಲ ಭತ್ತದ ತಳಿಯು ಹೆಚ್ಚು ಪರಿಮಳವನ್ನು ಹೊಂದಿದ್ದು ಜೀರಿಗೆ ಹಾಗೆ ಇರುತ್ತದೆ.

University of Agricultural & Horticultural Sciences ಸಹ್ಯಾದ್ರಿ ಕೆಂಪು ಮುಕ್ತಿಯು ಕೆಂಪು ಮುಕ್ತಿಯ ತಳಿಯನ್ನು ನಮ್ಮ ವಿಶ್ವ ನಮ್ಮ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡಿರುತ್ತದೆ.
ಈ ಕ್ಷೇತ್ರೋತ್ಸವದಲ್ಲಿಸಹ ಸಂಶೋಧನ ನಿರ್ದೇಶಕರಾದ ಡಾಕ್ಟರ್ ಪ್ರದೀಪ್ ಹಾಗೂ ಸಹ ವಿಸ್ತಾರಣ ನಿರ್ದೇಶಕರಾದ ಬಿಸಿ ಹನುಮಂತ್ ಸ್ವಾಮಿ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸಿ ಸುನಿಲ್ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಭಾಗವಹಿಸಿದ್ದರು. ಈ ಕ್ಷೇತ್ರೋತ್ಸವದಲ್ಲಿ ಸುಮಾರು 75 ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...