Wednesday, December 17, 2025
Wednesday, December 17, 2025

Dr. C. N. Manjunath “ನಾನು ಕೇವಲ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯನಾಗಿದ್ದೆ.ಹೊರತು ಹಣಕಾಸು ನಿರ್ವಹಿಸಿಲ್ಲ- ಸಂಸದ ಡಾ.ಸಿ.ಎನ್.ಮಂಜುನಾಥ್

Date:

Dr. C. N. Manjunath ಕೊವೀಡ್ ನಿರ್ವಹಣೆ ವಿಚಾರದಲ್ಲಿ ಕೆಲವು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ನನ್ನ‌ ಹೆಸರು
ಪ್ರಸ್ತಾಪವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು

ನಾನು ಕೊವೀಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು, ಸರ್ಕಾರಿ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೊವೀಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡುವುದಷ್ಟೇ ನನ್ನ ಜವಾಬ್ದಾರಿ ಆಗಿತ್ತು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಹಣಕಾಸಿನ ಜವಾಬ್ದಾರಿಯಾಗಲಿ, ನಿಯಂತ್ರಣವಾಗಲಿ ನನ್ನ ವ್ಯಾಪ್ತಿಗೆ ಬರುತ್ತಿರಲಿಲ್ಲ.

Dr. C. N. Manjunath ಸಚಿವ ಸಂಪುಟದ ಮಾರ್ಗದರ್ಶನದಲ್ಲಿ ಕೊವೀಡ್ ನಿರ್ವಹಣೆ ನಡೆಯುತ್ತಿತ್ತು. ಆದರೂ ಕೆಲವು ಸಾಮಾಜಿಕ ಜಾಲತಾಣದಲ್ಲಿ ಅನಗತ್ಯವಾಗಿ ನನ್ನ ಹೆಸರನ್ನು ಉಲ್ಲೇಖಿಸಲಾಗುತ್ತಿರುವುದು ನನಗೆ ನೋವು ತರಿಸಿದೆ ಎಂದು ಸಂಸದ ಡಾ.ಸಿ‌ಎನ್.ಮಂಜುನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...