Thursday, March 19, 2026
Thursday, March 19, 2026

Gaurava prasastu puraskrtara ಹಿರಿಯ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಘೋಷಣೆ

Date:

Gaurava prasastu puraskrtara ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2023 ಹಾಗೂ 2024ನೇ ಸಾಲಿನ ವಾರ್ಷಿಕ ‘ಗೌರವ ಪ್ರಶಸ್ತಿ’ಗೆ ಹತ್ತು ಮಂದಿ ಲೇಖಕರು, ಅನುವಾದಕರನ್ನು ಆಯ್ಕೆ ಮಾಡಿ ಪ್ರಾಧಿಕಾರ ಪ್ರಕಟಿಸಿದೆ.

2023 ನೇ ಸಾಲಿಗೆ ಗೌರವ ಪ್ರಶಸ್ತಿಗೆ ಪ್ರೋ.ಎಚ್.ಎಸ್. ರಾಘವೇಂದ್ರ ರಾವ್, ವಿನಯ್ ಚೇತನ್ ,ಡಾ. ಎಚ್‌.ಎಂ‌. ಕುಮಾರಸ್ವಾಮಿ, ಡಾ.ದು. ಸರಸ್ವತಿ ಆಯ್ಕೆಯಾಗಿದ್ದಾರೆ.

Gaurava prasastu puraskrtara 2024ನೇ ಸಾಲಿಗೆ ಡಾ. ರಾಜೇಂದ್ರ ಚೆನ್ನಿ, ಡಾ. ಕರಿಗೌಡ ಬೀಚನಹಳ್ಳಿ , ಡಾ. ಆರ್. ಕೆ. ಕುಲಕರ್ಣಿ , ಡಾ. ಬಸು ಬೇವಿನ ಗಿಡದ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...