Tuesday, August 11, 2026
Tuesday, August 11, 2026

NDRF Team ಭೂಕುಸಿತ ಕುರಿತ ಅಣಕು ಪ್ರದರ್ಶನ ಯಶಸ್ವಿ

Date:

NDRF Team ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು.

ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಪತ್ತು ನಿರ್ವಹಣೆ ಅರಿವು ಕಾರ್ಯಕ್ರಮದ ಉಸ್ತವಾರಿಯನ್ನು ಶಾಂತಿಲಾಲ್ ಜಾಟಿಯಾ ಮತ್ತು ತಂಡ ನಿರ್ವಹಿಸುತ್ತಿದೆ.

NDRF Team ಶಾಂತಿಲಾಲ್ ಜಾಟಿಯಾ ಮತ್ತು ತಂಡ, ಹೊಸನಗರ ತಹಶೀಲ್ದಾರ್ ರಶ್ಮಿ, ವಿಪತ್ತು ನಿರ್ವಹಣಾ ತಜ್ಞ ಗೋಪಿನಾಥ ಹಾಗೂ ಶಾಲಾಡಳಿತ ಮಂಡಳಿಯವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...