Saturday, December 6, 2025
Saturday, December 6, 2025

NDRF Team ಭೂಕುಸಿತ ಕುರಿತ ಅಣಕು ಪ್ರದರ್ಶನ ಯಶಸ್ವಿ

Date:

NDRF Team ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು.

ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಪತ್ತು ನಿರ್ವಹಣೆ ಅರಿವು ಕಾರ್ಯಕ್ರಮದ ಉಸ್ತವಾರಿಯನ್ನು ಶಾಂತಿಲಾಲ್ ಜಾಟಿಯಾ ಮತ್ತು ತಂಡ ನಿರ್ವಹಿಸುತ್ತಿದೆ.

NDRF Team ಶಾಂತಿಲಾಲ್ ಜಾಟಿಯಾ ಮತ್ತು ತಂಡ, ಹೊಸನಗರ ತಹಶೀಲ್ದಾರ್ ರಶ್ಮಿ, ವಿಪತ್ತು ನಿರ್ವಹಣಾ ತಜ್ಞ ಗೋಪಿನಾಥ ಹಾಗೂ ಶಾಲಾಡಳಿತ ಮಂಡಳಿಯವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...