Thursday, September 10, 2026
Thursday, September 10, 2026

Kannada Sahitya Sammelana ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜನಪದ ಚೇತನ “ಗೊರುಚ” ಆಯ್ಕೆ

Date:

Kannada Sahitya Sammelana ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಜಾನಪದ ವಿದ್ವಾಂಸ, ಗೊ.ರು.ಚೆನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನವೆಂಬರ್‌ 20ರಂದು ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಗೊರುಚ ಅವರ ಪತ್ನಿ ಮಲ್ಲಮ್ಮ ಗಿರಿಯಾಪುರದವರು.

Kannada Sahitya Sammelana ಗೊರುಚ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದದ್ದು ಕಡೂರು ತಾಲ್ಲೂಕಿನ ಹಡಗಲು ಮತ್ತು ಬೀರೂರಿನಲ್ಲಿ. ಪತ್ನಿ ಮಲ್ಲಮ್ಮ ಅವರ ಊರು ಗಿರಿಯಾಪುರ ಗೊರುಚ ಪಾಲಿಗೆ ತವರೂರಿನಂತೆಯೇ ಆಯಿತು. ಗಿರಿಯಾಪುರದ ಶಿವಾದ್ವೈತ ಪ್ರಸಾರ ಕೇಂದ್ರ ಪ್ರತಿವರ್ಷ ನಡೆಸುವ ಶಿವಾನುಭವ ಗೋಷ್ಠಿಯ ಮುಖ್ಯ ಪ್ರವರ್ತಕರು ಗೊರುಚ. 96ವರ್ಷ ವಯಸ್ಸಿನ ಇವರು, ಕಳೆದ ಏಳು ದಶಕಗಳಿಂದ ಕೇಂದ್ರದಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...