Tuesday, March 24, 2026
Tuesday, March 24, 2026

National Youth Training Centre ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಸೈಯದ್ ಕಲೀಮುಲ್ಲಾಗೆ ದ್ವಿತೀಯ ಸ್ಥಾನ

Date:

National Youth Training Centre ನವೆಂಬರ್ 21ರಂದು ಬೆಂಗಳೂರಿನ ವಿದ್ಯಾನಗರದ ಜಯಪ್ರಕಾಶ್ ನಾರಾಯಣ ನ್ಯಾಷನಲ್ ಯೂತ್ ಟ್ರೈನಿಂಗ್ ಸೆಂಟರ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ನಗರ ಇವರು ಆಯೋಜಿಸಿದ 14/17 ವಯೋಮಿತಿಯೊಳಗಿನ ಬಾಲಕ ಬಾಲಕಿಯರ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಭಾಗವಹಿಸಿದ ಜಿ ಕೆ ಹೈಯರ್ ಪ್ರೈಮರಿ ಶಾಲೆಯ ಸೈಯದ್ ಕಲೀಮ್ ಮುಲ್ಲಾ 14 ವರ್ಷ ವಯೋಮಿತಿ ಒಳಗಿನ -32 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ
ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆಯ
ಅರ್ಜುನ್ ಜಿ 14 ವರ್ಷ ವಯೋಮಿತಿ ಒಳಗಿನ – 46 ಕೆಜಿ ತೂಕದ ವಿಭಾಗದಲ್ಲಿ ತೃತೀಯ ಸ್ಥಾನ
ಮತ್ತು ಗುರುಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ
ಅಭಿಲಾಶ್ 14 ವರ್ಷ ವಯೋಮಿತಿ ಒಳಗಿನ -42 ಕೆಜಿ ತೂಕದ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದು
National Youth Training Centre ಇವರೊಂದಿಗೆ ಜಿಲ್ಲೆ ಇಂದ 17 ವರ್ಷ ವಯೋಮಿತಿ ಒಳಗಿನ ವಿಭಾಗದಲ್ಲಿ
ಭಾಗವಹಿಸಿದ ಡಿವಿಎಸ್ ಶಾಲೆಯ ಶ್ರೀನಿವಾಸ್ ಮತ್ತು ಸೆಕ್ರೆಡರ್ಟ್ ಶಾಲೆಯ ಆದರ್ಶ್ ಸಹ ಉತ್ತಮ ಪ್ರದರ್ಶನ ತೋರಿ ಜಿಲ್ಲೆಯನ್ನು ಪ್ರತಿನಿಧಿಸಿದ್ದು ವಿಜೇತ ಹಾಗೂ ಭಾಗವಹಿಸಿದ ಕ್ರೀಡಾಪಟುಗಳು ಜಿಲ್ಲೆಯ
ಬಾಕ್ಸಿಂಗ್ ಕೋಚ್ ಮೀನಾಕ್ಷಿ ರವರ ಬಳಿ ತರಬೇತಿ ಪಡೆಯುತ್ತಿದ್ದು
ಇವರಿಗೆ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ ಡಿಡಿಪಿಐ ಸೇರಿದಂತೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀ ಪ್ರಕಾಶ್ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀ ನಿರಂಜನ್ ಮೂರ್ತಿ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರು ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...