Monday, August 3, 2026
Monday, August 3, 2026

Madhu Bangarappa ಉದ್ಯಮನಿಧಿ ಯೋಜನೆಯಿಂದ ನಿರ್ಮಿಸಲಾದ ವಾಣಿಜ್ಯ ಸಂಕೀರ್ಣ. ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ

Date:

Madhu Bangarappa ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯು ಉದ್ಯಮನಿಧಿ ಯೋಜನೆ ಯಡಿಯಲ್ಲಿ ಮೂರು ಕೋಟಿ ರು. ಗಳ ವೆಚ್ಚದಲ್ಲಿ ಶಿವಮೊಗ್ಗದ ಗಾಂಧೀನಗರದಲ್ಲಿ ನೂತನವಾಗಿ ನಿರ್ಮಿಸಲಾದ 15 ಮಳಿಗೆಗಳ ವಾಣಿಜ್ಯ ಸಂಕೀರ್ಣವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

Madhu Bangarappa ಈ ಸಂದರ್ಭದಲ್ಲಿ ಕಾರ್ಪೋರೇಟರ್ ನಾಗರಾಜ್ ಕಂಕಾರಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಭೂಪಾಲ್, ಪಾಲಿಕೆ ಆಯುಕ್ತ ಶ್ರೀಮತಿ ಕವಿತಾ ಯೋಗಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...