Thursday, September 10, 2026
Thursday, September 10, 2026

Rashtrotthana Sahitya  “ಅಜೇಯ” ಶ್ರೀನಿವಾಸನ್ ಅವರ ” ನನ್ನ ಕೃಷ್ಣ” ಪುಸ್ತಕ ಬಿಡುಗಡೆ

Date:

Rashtrotthana Sahitya  ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ನ. 23ರಂದು ಅಜೇಯ ಪತ್ರಿಕೆ ಸಂಪಾದಕ ಎಂ. ಶ್ರೀನಿವಾಸನ್ ಅವರ ಹೊಸ ಪುಸ್ತಕ ‘ನನ್ನ ಕೃಷ್ಣ’ ಬಿಡುಗಡೆಯಾಯಿತು.

Rashtrotthana Sahitya  ಶತಾವಧಾನಿ ಡಾ.ಆರ್. ಗಣೇಶ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಲೇಖಕರಾದ ದಿವಾಕರ ಹೆಗಡೆ, ಡಾ. ಹೆಚ್.ಆರ್. ವಿಶ್ವಾಸ, ಪ್ರೊ. ಎಂ.ಜಿ. ವೇದವ್ಯಾಸ್, ಹರಿ ರವಿಕುಮಾರ್ ಹಾಗೂ ಉತ್ಥಾನ ಪತ್ರಿಕೆಯ ಪ್ರಧಾನ ಸಂಪಾದಕ ಎಸ್.ಆರ್. ರಾಮಸ್ವಾಮಿ, ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಮುಖರಾದ ವಿಘ್ನೇಶ್ವರ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...