Monday, February 2, 2026
Monday, February 2, 2026

Department for the Empowerment of Differently Abled ವಿಶೇಷ ಚೇತನ ಮಕ್ಕಳಿಗೆ & ವಯಸ್ಕರಿಗೆ ವಿಪತ್ತು ನಿರ್ವಹಣೆ ತರಬೇತಿ

Date:

Department for the Empowerment of Differently Abled ದಿನಾಂಕ 22-11-2024 ರಂದು ಹಾನಗಲ್ ಶ್ರೀ ಕುಮಾರ ಮಹಾಸ್ವಾಮಿಗಳ ಸಭಾಭವನ ಶಿವಮೊಗ್ಗ ಇಲ್ಲಿ ಅಂಗವಿಕಲ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಪತ್ತು ನಿರ್ವಹಣಾ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಈ ತರಬೇತಿಯನ್ನು ಎನ್ ಡಿ ಆರ್ ಎಫ್ ತಂಡದ ಇನ್ಸೆಕ್ಟರ್ ಆದ ಶಾಂತಿ ಲಾಲ್ ಜಾಟಿಯ ಅವರು ನಡೆಸಿಕೊಟ್ಟರು.

Department for the Empowerment of Differently Abled ಶಿವಮೊಗ್ಗ, ಭದ್ರಾವತಿ ತಾಲೂಕು ತಾಲ್ಲೂಕು ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಗೋಪಿನಾಥ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಸುಮಾರು ನೂರು ಜನ ಶಿಬಿರಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...