Saturday, December 6, 2025
Saturday, December 6, 2025

Department for the Empowerment of Differently Abled ವಿಶೇಷ ಚೇತನ ಮಕ್ಕಳಿಗೆ & ವಯಸ್ಕರಿಗೆ ವಿಪತ್ತು ನಿರ್ವಹಣೆ ತರಬೇತಿ

Date:

Department for the Empowerment of Differently Abled ದಿನಾಂಕ 22-11-2024 ರಂದು ಹಾನಗಲ್ ಶ್ರೀ ಕುಮಾರ ಮಹಾಸ್ವಾಮಿಗಳ ಸಭಾಭವನ ಶಿವಮೊಗ್ಗ ಇಲ್ಲಿ ಅಂಗವಿಕಲ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಪತ್ತು ನಿರ್ವಹಣಾ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಈ ತರಬೇತಿಯನ್ನು ಎನ್ ಡಿ ಆರ್ ಎಫ್ ತಂಡದ ಇನ್ಸೆಕ್ಟರ್ ಆದ ಶಾಂತಿ ಲಾಲ್ ಜಾಟಿಯ ಅವರು ನಡೆಸಿಕೊಟ್ಟರು.

Department for the Empowerment of Differently Abled ಶಿವಮೊಗ್ಗ, ಭದ್ರಾವತಿ ತಾಲೂಕು ತಾಲ್ಲೂಕು ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಗೋಪಿನಾಥ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಸುಮಾರು ನೂರು ಜನ ಶಿಬಿರಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...