Thursday, June 18, 2026
Thursday, June 18, 2026

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

Date:

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಶುಭಾಶಯ ಕೋರಿದ್ದಾರೆ


ಸಂವಿಧಾನದ
ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು.

ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ.

Constitution Day ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ.

ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ.

ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...