Monday, March 23, 2026
Monday, March 23, 2026

World Day of Persons with Disabilities ಅಂಗವಿಕಲರಿಗೆ ಕ್ರೀಡಾಸ್ಪರ್ಧೆ ವಿವಿಧ ಕ್ರೀಡೆಗಳಲ್ಲಿ ಆಶಾಕಿರಣ ಶಾಲೆಯ ಮಕ್ಕಳಿಗೆ 5 ಚಿನ್ನದ ಪದಕ

Date:

World Day of Persons with Disabilities ಶಿವಮೊಗ್ಗ ನಗರದ ಬಿ. ಹೆಚ್. ರಸ್ತೆಯ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿಕಲಚೇತನ ಮಕ್ಕಳಿಗೆ ಸಮಗ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಡಿ. 5 ರಂದು ವಿಶ್ವ ವಿಕಲ ಚೇತನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಬಿ.ಇ.ಓ ರಮೇಶ್ ಸಸಿ ನೆಡುವುದರ ಮೂಲಕ ಉದ್ಘಾಟಿಸಿದರು.ಸುಮಾರು 200 ಮಕ್ಕಳು 150 ಪೋಷಕರು ಭಾಗವಹಿಸಿದರು. ಭಾಗವಹಿಸಿದ ಮಕ್ಕಳಿಗೆ ಆಟೋಟ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಮನ್ವಯಾಧಿಕಾರಿಗಳಾದ World Day of Persons with Disabilities ಶಿವಪ್ಪ ಸಂಗಣ್ಣ, ಎಪಿಸಿ ಶ್ರೀಮತಿ ಟಿ.ಪಿ,ಓ ನಿರಂಜನ್ ಮೂರ್ತಿ ಧನಂಜಯ್ ಸುಮತಿ, ಬಸವರಾಜ್ ಹಿರೇಮಠ್, ಬಿ.ಐ.ಇ.ಆರ್.ಟಿ ಮಂಜಯ್ಯ, ಗಂಗಮ್ಮ ರೇಖಾ ಜಯಲಕ್ಷ್ಮೀ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಸಿದ್ದಾರೂಢ ಸಿದ್ದಾಶ್ರಮ ಖಂಡೇರಾಯನಹಳ್ಳಿ ಇವರ ಭಕ್ತರು ವ್ಯವಸ್ಥೆ ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...