Thursday, February 5, 2026
Thursday, February 5, 2026

Karnataka Forest Department ಕರ್ತವ್ಯಲೋಪದ ಹಿನ್ನೆಲೆ. ತಾಳಗುಪ್ಪ ಉಪ ಅರಣ್ಯ ವಲಯಾಧಿಕಾರಿ ಅಮಾನತು

Date:

Karnataka Forest Department ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಉಪ ಅರಣ್ಯ ವಲಯ ಅಧಿಕಾರಿ ಎನ್ ಸಂತೋಷ್ ಕುಮಾರ್ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೂಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ.

Karnataka Forest Department ಶಿವಮೊಗ್ಗ ಅರಣ್ಯ ಸಂಚಾರಿ ದಳದ ಡಿಸಿಎಫ್ ಹಾಗೂ ಸಾಗರ ವಿಭಾಗದ ಡಿ ಸಿ ಎಫ್ ಶಿಫಾರಸ್ಸಿನ ಅನ್ವಯ ಇಲಾಖೆ ವಿಚಾರಣೆ ಬಾಕಿ ಉಳಿಸಿ ಅಮಾನತ್ತು ಮಾಡಲಾಗಿದೆ.
ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಅಕೇಶಿಯಾ ನಾಟ ಕಡಿತಲೆ ಪತ್ತೆ ಹಚ್ಚುವುದು, ತಡೆಯುವುದು ಕಡಿತಲೆ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸದೆ ಇರುವುದು ಹಾಗೂ ಮತ್ತಿತರ ಅಪರೂಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ ಎಂದು ತಿಳಿದು ಬಂದಿದೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...