Monday, February 2, 2026
Monday, February 2, 2026

CM Siddharamaiah ಬಳ್ಳಾರಿ ಆಸ್ಪತ್ರೆ ಪ್ರಕರಣ ಮೃತ ಬಾಣಂತಿಯರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ- ಸಿದ್ಧರಾಮಯ್ಯ

Date:

CM Siddharamaiah ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಐವರು ಬಾಣಂತಿಯರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 7ರಿಂದ 11ರ ಅವಧಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗರ್ಭಿಣಿಯರ ಪೈಕಿ ಲಲಿತಮ್ಮ, ನಂದಿನಿ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ರಚಿಸಿದ್ದ ತನಿಖಾ ತಂಡ, ‘ಸರಣಿ ಸಾವಿಗೆ ಸರಕಾರದಿಂದ ಸರಬರಾಜು ಮಾಡಿದ ಐವಿ ಫೂಯಿಡ್ ಕಾರಣ’ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರಕಾರ ಪಶ್ಚಿಮ ಬಂಗಾ ಫಾರ್ಮಸ್ಯುಟಿಕಲ್ ಕಂಪನಿಯಿಂದ ಸರಬರಾಜು ಆಗಿದ್ದ ಐವಿ ಫೂಯಿಡ್ ಬಳಕೆ ಮಾಡದಂತೆ ನ.16 ರಂದು ಆದೇಶ ಹೊರಡಿಸಿತ್ತು.

CM Siddharamaiah ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಕಾಂಗ್ರೆಸ್‌ ನಿಂದ ಭಾನುವಾರ ಹಮ್ಮಿಕೊಂಡಿದ್ದ ಮತದಾರರ ಕೃತಜ್ಞತಾ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದರು.

ಅಲ್ಲದೆ, ಮೃತ ಕುಟುಂಬಗಳಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...