Saturday, August 8, 2026
Saturday, August 8, 2026

S. M. Krishna ಹಿರಿಯ ರಾಜಕಾರಿಣಿ ಮಾಜಿ ಸಿಎಂ.ಎಸ್.ಎಂ.ಕೃಷ್ಣ ನಿಧನ, ಸಚಿವ ಮಧುಬಂಗಾರಪ್ಪ ಸಂತಾಪ

Date:

S. M. Krishna ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ ಎಸ್ ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಶ್ರೀಯುತರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ.

S. M. Krishna ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಬರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಅವರು ತಮ್ಮ ಶೋಕ ಸಂತಾಪದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...