Monday, August 3, 2026
Monday, August 3, 2026

Srinidhi Education Society ಪ್ರೌಢಶಾಲಾಮಕ್ಕಳಿಗೆ ಪುಸ್ತಕ ಬ್ಯಾಗ್ ಉಚಿತ ನೀಡಿದ ದಾನಿ ಶ್ರೀಮತಿ ಸುರಭಿ ಅವರಿಗೆ ಶಾಲೆಯಿಂದ ಅಭಿನಂದನೆ

Date:

Srinidhi Education Society ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ಪ್ರೌಢಶಾಲೆಯಲ್ಲಿ ಶ್ರೀಮತಿ ಸುರಭಿ ಸಾಪ್ಟ್ವೇರ್ ಇಂಜಿನಿಯರ್ ಬೆಂಗಳೂರು ಇವರ ವತಿಯಿಂದ 1000.00 ಮುಖ ಬೆಲೆಯ 111 ಶಾಲಾ ಬ್ಯಾಗ್‌ನ್ನು ಉಚಿತವಾಗಿ ವಿತರಿಸಲಾಯಿತು .

Srinidhi Education Society ಕಸದಿಂದ ರಸ ವಿಷಯದ ಕುರಿತು ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ಶ್ರೀನಿಧಿ ಎಜುಕೇಶನ್ ಸೊಸೈಟಿ (ರಿ) ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ|| ಕಡಿದಾಳ್ ಗೋಪಾಲ್ ರವರು , ಉಪಾಧ್ಯಕ್ಷರಾದ ಶ್ರೀಯುತ ಟಿ ಡಿ ಆರ್ ಶ್ರೀಕಂಠಯ್ಯ ರವರು , ಆಡಳಿತಾಧಿಕಾರಿಗಳು ಮತ್ತು ಮುಖ್ಯೋಪಾಧ್ಯಾಯರು , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯಾಗಿದ್ದು ಮತ್ತು ಶಾಲಾ ಬ್ಯಾಗ್‌ನ್ನು ನೀಡಿದ ಶ್ರೀಮತಿ ಸುರಭಿ ಇವರಿಗೆ ನಮ್ಮ ಸಂಸ್ಥೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...