Thursday, June 18, 2026
Thursday, June 18, 2026

Srinidhi Education Society ಪ್ರೌಢಶಾಲಾಮಕ್ಕಳಿಗೆ ಪುಸ್ತಕ ಬ್ಯಾಗ್ ಉಚಿತ ನೀಡಿದ ದಾನಿ ಶ್ರೀಮತಿ ಸುರಭಿ ಅವರಿಗೆ ಶಾಲೆಯಿಂದ ಅಭಿನಂದನೆ

Date:

Srinidhi Education Society ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ಪ್ರೌಢಶಾಲೆಯಲ್ಲಿ ಶ್ರೀಮತಿ ಸುರಭಿ ಸಾಪ್ಟ್ವೇರ್ ಇಂಜಿನಿಯರ್ ಬೆಂಗಳೂರು ಇವರ ವತಿಯಿಂದ 1000.00 ಮುಖ ಬೆಲೆಯ 111 ಶಾಲಾ ಬ್ಯಾಗ್‌ನ್ನು ಉಚಿತವಾಗಿ ವಿತರಿಸಲಾಯಿತು .

Srinidhi Education Society ಕಸದಿಂದ ರಸ ವಿಷಯದ ಕುರಿತು ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ಶ್ರೀನಿಧಿ ಎಜುಕೇಶನ್ ಸೊಸೈಟಿ (ರಿ) ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ|| ಕಡಿದಾಳ್ ಗೋಪಾಲ್ ರವರು , ಉಪಾಧ್ಯಕ್ಷರಾದ ಶ್ರೀಯುತ ಟಿ ಡಿ ಆರ್ ಶ್ರೀಕಂಠಯ್ಯ ರವರು , ಆಡಳಿತಾಧಿಕಾರಿಗಳು ಮತ್ತು ಮುಖ್ಯೋಪಾಧ್ಯಾಯರು , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯಾಗಿದ್ದು ಮತ್ತು ಶಾಲಾ ಬ್ಯಾಗ್‌ನ್ನು ನೀಡಿದ ಶ್ರೀಮತಿ ಸುರಭಿ ಇವರಿಗೆ ನಮ್ಮ ಸಂಸ್ಥೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...