Wednesday, August 12, 2026
Wednesday, August 12, 2026

Kannada Sahitya Sammelana ಡಿಸೆಂಬರ್ 20 ರಿಂದ 22ವರೆಗೆ ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮೇಳನ

Date:

Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ಜರುಗಲಿದೆ. ಜನಪದ ವಿದ್ವಾಂಸರಾದ ಗೋ.ರು.ಚನ್ನಬಸಪಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ವೈಭವದಿಂದ ನಡೆಯಲಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ
ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

Kannada Sahitya Sammelana ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಸಮ್ಮೇಳನದ ಅವಧಿಯಲ್ಲಿ ಕನ್ನಡಿಗರು ತಮ್ಮ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಮನವಿ ಮನವಿ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...